Breaking News
Home / ಜಿಲ್ಲೆ / ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

Spread the love

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ

ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ.

ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಶ್ರೀ ಶಿವಭೋಧ ರಂಗ ಸನ್ನಿಧಿಯಲ್ಲಿ ಸುರೇಶ ಗಾಜಿನ ಮೇಲೆ ಉರುಳು ಸೇವೆ ಮಾಡಿ ತನ್ನ ಹರಕೆಯನ್ನು ತೀರಿಸಿಕೊಂಡಿದ್ದಾನೆ


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ