Breaking News

ಕೊರೋನಾ ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ

Spread the love

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿಕೊರೋನಾ  ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ ಪುರಸಭೆ ಮುಂಭಾಗ ಸಂತೆ ಮಾಳದ ಎದುರು ಸನ್ಮಾನ್ಯ ಮಾಜಿ ಸಚಿವರಾದ ಶ್ರೀ ಶ್ರೀ ಸಿಎಸ್ ಪುಟ್ಟರಾಜು ರವರು ಉದ್ಘಾಟಿಸಲಿದ್ದು.

ಸಂತೆಗೆ ಬರುವ ಸಾರ್ವಜನಿಕರು ಉಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿ ಇಂತಿ ಚಿಕ್ಕಾಡೆ ಚೇತನ್ . ಜೆಡಿಎಸ್ ಮುಖಂಡರು ಕನಗನಮರಡಿ ಬೊಮ್ಮ ರಾಜ್ಮ.ಶ್ರೀ ಸಿಎಸ್ ಪುಟ್ಟರಾಜು ಅವರ ಅಭಿಮಾನಿಗಳ ಬಳಗ


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ