ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು ಮಾಜಿ ಸಚಿವರು, ಕೆಎಂಎಫ್ ಅಧ್ಯಕ್ಷರು
ಶ್ರೀಬಾಲಚಂದ್ರಅಣ್ಣಾ
ಜಾರಕಿಹೊಳಿ ಅವರ ಎನ್ ಎಸ್ ಎಫ್ ತಂಡದಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು… ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ
ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ್,ಕ್ಷೇತ್ರ ಶಿಕ್ಷಣ ಅಧಿಕಾರಿ ಅಜಿತ್ ಮನ್ನಿಕೇರಿ ಸರ್, ಸಿಪಿಐ ವೆಂಕಟೇಶ್ ಮುರನಾಳ ಸರ್, ಹಾಗೂ ಸಮಸ್ತ ಪಟಗುಂದಿ ಗ್ರಾಮದ ಹಿರಿಯರು, ಬಿಜೆಪಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು,ಆಶಾ ಕಾರ್ಯಕರ್ತರು ಬಾಗವಹಿದ್ದರು….