Breaking News

ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆ

Spread the love

ಬೆಂಗಳೂರು : ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್‌ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್‌ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು ಹೋಗುತ್ತಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಅರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ