ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ
ಶಾಸಕ ಡಾ. ರಂಗನಾಥ್ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು
Laxmi News 24×7