Breaking News

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

Spread the love

ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ

ಶಾಸಕ ಡಾ. ರಂಗನಾಥ್ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು


Spread the love

About Laxminews 24x7

Check Also

ಧಾರವಾಡದಲ್ಲಿ ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ

Spread the love ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ