Breaking News

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ