Breaking News

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ