Breaking News

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

Spread the love ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ