Breaking News

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

Spread the love

 

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಈಜಲು ಜೋಗಿದ್ದ ಬಾಲಕ ನೀರು ಪಾಲು.

ರಾಯಬಾಗ ತಾಲೂಕಿನ ಮುಘಳಖೋಡದ ಬಸವರಾಜ ಗೌಲೆತ್ತಿ(೭) ನೀರುಪಾಲದ ಬಾಲಕ..

ಸ್ಥಳೋಯರಿಂದ ಮುಂದುವರೆದ ಬಾಲಕನ ಹುಡಕಾಟ. ಇನ್ನೂ ಬಾಲಕ ಪತ್ತೆ ಇಲ್ಲ.

ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ..

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..


Spread the love

About Laxminews 24x7

Check Also

ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ

Spread the love ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾ‌ರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ ಚಿಕ್ಕೋಡಿ: ಒಂದು ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ