Breaking News

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

Spread the love

 

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಈಜಲು ಜೋಗಿದ್ದ ಬಾಲಕ ನೀರು ಪಾಲು.

ರಾಯಬಾಗ ತಾಲೂಕಿನ ಮುಘಳಖೋಡದ ಬಸವರಾಜ ಗೌಲೆತ್ತಿ(೭) ನೀರುಪಾಲದ ಬಾಲಕ..

ಸ್ಥಳೋಯರಿಂದ ಮುಂದುವರೆದ ಬಾಲಕನ ಹುಡಕಾಟ. ಇನ್ನೂ ಬಾಲಕ ಪತ್ತೆ ಇಲ್ಲ.

ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ..

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ