Breaking News

‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ರಾಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​

Spread the love

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು.

ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ