ಶಿಂದಿಕುರಬೇಟ :ಶಿಂದಿಕುರಬೇಟ್ ಗ್ರಾಮದಲ್ಲಿ ಕಿರಾಣಿ ಅಂಗಡಿ ಮುಂಭಾಗದಲ್ಲಿ ಗುಂಪಿನಲ್ಲಿ ಬಂದರೆ ಕೊರೋನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಬರುತ್ತೆ ಅಂತ ಪೊಲೀಸ್ ಸಹಾಯದಿಂದ ಸರದಿ ಸಾಲಿನಲ್ಲಿ ನಿಂತು ಸಾಮಗ್ರಿಗಳನ್ನು ತಗೆದುಕೊಂಡು ಹೋಗುತ್ತಿದ್ದಾರೆ
ಕೊರೋನಾ ವೈರಸ್ಗೆ ನಮ್ಮ ಜನ ಸವಾಲ್ ಹಾಕಿದ್ದಾರೆ
Spread the loveಸತ್ತಿಗೇರಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ …