Breaking News

ತಿರುಪತಿ ದೇವಸ್ಥಾನದಲ್ಲಿ ಅವಘಡ

Spread the love

ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ