Breaking News

ತಿರುಪತಿ ದೇವಸ್ಥಾನದಲ್ಲಿ ಅವಘಡ

Spread the love

ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.


Spread the love

About Laxminews 24x7

Check Also

ಅಧಿಕಾರಿಯ ಪ್ರತಿ ವರ್ಗಾವಣೆಗೂ ಗೆಜೆಟ್ ಅಧಿಸೂಚನೆ ಹೊರಡಿಸುವ ಅಗತ್ಯ ಇಲ್ಲ: ಹೈಕೋರ್ಟ್

Spread the loveಬೆಂಗಳೂರು: ರಾಜ್ಯದ ಒಂದು ವೃತ್ತದಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗೆ ಡ್ರಗ್ಸ್ ಇನ್ಸ್​ಪೆಕ್ಟರ್ ಎಂಬುದಾಗಿ ಗೆಜೆಟ್‌ ಅಧಿಸೂಚನೆ ಹೊರಡಿಸಿದ ಬಳಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ