Breaking News
Home / ಜಿಲ್ಲೆ / 24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Spread the love

ವಿಜಯಪುರ: ‘ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅನೇಕ ಬಾರಿ ಭೇಟಿಯಾಗಿದ್ದೆ. ವಿಜಯಪುರಕ್ಕೆ ಅನುದಾನ ಬಿಡುಗಡೆ ಮಾಡುವ ಸಂಬಂಧ ಮನವಿ ಮಾಡಿದ್ದಾಗ ಅನುದಾನದ ಭರವಸೆ ನೀಡಿದ್ದರು. ಆದರೆ ಬಿಡುಗಡೆ ಮಾಡಿರಲಿಲ್ಲ. ಆದರೆ ಮೊನ್ನೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದ್ದರ ಫಲವಾಗಿ ಕೇವಲ 24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ, ಉತ್ತರ ಕರ್ನಾಟಕದವರೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿಯಲ್ಲಿ ಕಿಡಿ ಹಚ್ಚಿಸಿದ್ದರು. ಇದರಿಂದ ಪಕ್ಷದೊಳಗೆ ತೀವ್ರ ವಾಗ್ವಾದಗಳು ಕೂಡ ನಡೆದಿದ್ದವು. ಆರೋಪ ಪ್ರತ್ಯಾರೋಪಗಳಿಗೆ ರಾಜ್ಯದ ಜನ ಸಾಕ್ಷಿಯಾಗಿದ್ದರು.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ