Breaking News
Home / ಜಿಲ್ಲೆ / ಬೆಂಗಳೂರು / BS Y ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದ ಸಾಹುಕಾರರು ಹಾಗೂ, ಮಹೇಶಕುಮಟಳ್ಳಿ…..

BS Y ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದ ಸಾಹುಕಾರರು ಹಾಗೂ, ಮಹೇಶಕುಮಟಳ್ಳಿ…..

Spread the love

ಬೆಂಗಳೂರು –  ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ‌ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷ ಮಹೇಶ ಕುಮಟಳ್ಳಿ ಬುಧವಾರ ಬೆಂಗಳೂರಿನಲ್ಲಿ  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು  ಭೇಟಿಯಾಗಿ ತಮ್ಮ ನೇಮಕಕ್ಕೆ ಧನ್ಯವಾದ ಸಲ್ಲಿಸಿದರು.

ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದು ನಂತರ ರಮೇಶ ಜಾರಕಿಹೊಳಿ ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

ಇದಾದ ನಂತರ ಕೊಳಗೇರಿ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಠಳ್ಳಿ ಅಧಿಕಾರ ಸ್ವೀಕರಿಸಿದರು. ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ