Breaking News

ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

Spread the love

ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ