Breaking News

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಸಾವಿರ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

Spread the love

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ರಾಜೀವ ಗಾಂಧಿ ಯೂನಿವರ್ಸಿಟಿಗೆ  ಮೂರನೇ ರ್ಯಾಂಕ್​ ಪಡೆದ ಡಾ.ಸ್ನೇಹಾ

Spread the loveಬೈಲಹೊಂಗಲ: ನಗರದ ಕಡಬಿ ಗಲ್ಲಿಯ ಡಾ.ಸ್ನೇಹಾ ಮಲ್ಲಿಕಾರ್ಜುನ ಅಂಗಡಿ ಅವರು ಬೆಂಗಳೂರು ಮೆಡಿಕಲ್​ ಕಾಲೇಜ್​ ಮತ್ತು ರಿಸರ್ಚ್​ ಇನ್ಸಿಟ್ಯೂಟ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ