Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.

ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.

Spread the love

 

ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸೇರಿದಂತೆ ಪೋಲಿಸ್ ಇಲಾಖೆ ಅಧಿಕಾರಿಗಳ ವತಿಯಿಂದ ಧುಪದಾಳ ಗ್ರಾಮದಲ್ಲಿ ಪ್ರತಿ ಗಲ್ಲಿ ಗಲ್ಲಿಗಳಿಗೆಯ ಮನೆ ಮನೆಗಳಿಗೆ ತೆರಳಿ ಮನೆ ಬಿಟ್ಟು ಹೊರಗೆ ಬರದಂತೆ ಅಂಗನವಾಡಿ ಕಾರ್ಯಕರ್ತೆ ಮನವಿ ಮಾಡಿಕೊಳ್ಳುವ ಮೂಲಕ ಕೊರೊನೋ ವೈರಸ್ ಬಗ್ಗೆ ಮುದ್ರಣ ಪತ್ರಿಕೆ ನೀಡಿ ಜಾಗೃತಿ

ಮೂಡಿಸಲಾಗಿತ್ತು. ಇನ್ನು ಈ ಕೊರೊನೋ ಜಾಗೃತಿಯಲ್ಲಿ ಪೋಲಿಸ್ ಅಧಿಕಾರಿಗಳು , ಆರೋಗ್ಯ ಇಲಾಖೆ ಹಿರಿಯ ಮಹಿಳಾ ಸಂದೇರ್ಶಕಿ, ಗ್ರಾಮದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ,

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು , ಗ್ರಾಮದ ಸ್ಥಳಿಯ ಮುಂಖಡರು , ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತಿ ಅಧಿಕಾರಿ , ಸಿಬ್ಬಂದಿ ವರ್ಗ ಹಾಗೂ ಸ್ಥಳಿಯ ಹಿರಿಯರು ಭಾಗವಹಿಸಿದರು.


Spread the love

About Laxminews 24x7

Check Also

ಮಹಿಳಾ ಮೀಸಲಾತಿ ಬಿಲ್ ಅನುಷ್ಠಾನ ಆಗುವುದೇ ಅನುಮಾನ: ಸಿದ್ದರಾಮಯ್ಯ

Spread the loveಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ, ಜನಗಣತಿಯೆಂಬ ಕೊಕ್ಕೆಯನ್ನಿಟ್ಟು ಪ್ರಕಟಿಸಿರುವ ಮಹಿಳಾ ಮೀಸಲು ಸಂಪೂರ್ಣ ಅನುಷ್ಠಾನ ಸಂಶಯವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ