Breaking News

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

Spread the love

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ ಮಾನೆ.ಪ.ಪಂ.ಮುಖ್ಯಾಧಿಕಾರಿ ಕೆ.ಬಿ.ಪಾಟೀಲ. ಇನ್ನೂ ಅನೇಕರು ಹಾಜರಿದ್ದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ