Breaking News

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್,ಪೊಲೀಸ್ ವಾಹನದ ದುರ್ಬಳಕೆ

Spread the love

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್

ಪೊಲೀಸ್ ವಾಹನದ ದುರ್ಬಳಕೆ

ಸರ್ಕಾರ ಇವರಿಗೆ ವಾಹನ ಕೊಟ್ಟಿದ್ದು ಸಂತೆ ಮಾಡೋಕಾ…?

ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಸಿಪಿಐ ವಾಹನ ದುರ್ಬಳಕೆ

ತರಕಾರಿ, ದಿನಬಳಕೆ ವಸ್ತು ಖರೀದಿಗೆ ಸರ್ಕಾರಿ ವಾಹನ ಬಳಕೆ

ಬೆಂಡಿಗೇರಿ ಠಾಣೆ ಸಿಪಿಐ ಅರುಣಕುಮಾರ ಸಾಳಂಖೆ ವಾಹನ ದುರ್ಬಳಕೆ

ಅಧಿಕಾರಿಗಳಿಲ್ಲದಿದ್ರೂ ಮಕ್ಕಳನ್ನ ಕರೆತಂದು ಎಣ್ಣೆ ಖರೀದಿಗೆ ಮುಂದಾದ ಪೊಲೀಸರು‌

ಕಣ್ಮಚ್ಚಿ‌ ಕುಳಿತ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು

ಈ ರೀತಿ ಬೇಕಾಬಿಟ್ಟಿ ವಾಹನ ಬಳಕೆಯಿಂದ ಪೊಲೀಸ್ ಇಲಾಖೆಗೆ ಹಾನಿ

ಯಾರದ್ದೊ ವಾಹನ ಇನ್ಯಾರದ್ದೋ ಜಾತ್ರೆ


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ