Breaking News

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

Spread the love

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ಇಲ್ಲಿನ ಗೃಹಕಚೇರಿಯಲ್ಲಿ ಎಮ್ಮೆ ಮಾಲೀಕ ರವೀಂದ್ರ ಪಾಟೀಲ ಅವರಿಗೆ ವಿದ್ಯುತ್ ಇಲಾಖೆ ನಿಧಿಯಿಂದ ಪರಿಹಾರವನ್ನು ವಿತರಿಸಲಾಯಿತು.

ಈ‌ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಎಇಇ ವಿವೇಕ ನಾಯಿಕ, ಜಯರಾಮ‌ ಗುರ್ಲಿ, ಜಾಳುಬಾ ಲಾಡ, ಲಕ್ಷಣ ರಾದಾಯಿ, ಶಿವಾಜಿ ಗುರ್ಲಿ, ಪರಶುರಾಮ ಗುಡಗನಟ್ಟಿ, ಮಲಗೌಡ ಪಾಟೀಲ ಇದ್ದರು.


Spread the love

About Laxminews 24x7

Check Also

ದುಬೈನಲ್ಲಿ ಮಿಂಚಿದ ಸದಲಗಾ ಪಟ್ಟಣದ ಡಾ.ಶಿವಶಂಕರ ಮರಜಕ್ಕೆ

Spread the loveಚಿಕ್ಕೊಡಿ:ಸದಲಗಾ ಪಟ್ಟಣದವರು ಹಾಗೂ ಕೊಲ್ಲಾಪುರ ಸಿದ್ದಗಿರಿ ಕನೇರಿ ಮಠದ ಆಸ್ಪತ್ರೆಯಲ್ಲಿ 12 ವರ್ಷದಿಂದ ತಜ್ಞ ನರ ಶಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ