Breaking News

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

Spread the love

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ಇಲ್ಲಿನ ಗೃಹಕಚೇರಿಯಲ್ಲಿ ಎಮ್ಮೆ ಮಾಲೀಕ ರವೀಂದ್ರ ಪಾಟೀಲ ಅವರಿಗೆ ವಿದ್ಯುತ್ ಇಲಾಖೆ ನಿಧಿಯಿಂದ ಪರಿಹಾರವನ್ನು ವಿತರಿಸಲಾಯಿತು.

ಈ‌ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಎಇಇ ವಿವೇಕ ನಾಯಿಕ, ಜಯರಾಮ‌ ಗುರ್ಲಿ, ಜಾಳುಬಾ ಲಾಡ, ಲಕ್ಷಣ ರಾದಾಯಿ, ಶಿವಾಜಿ ಗುರ್ಲಿ, ಪರಶುರಾಮ ಗುಡಗನಟ್ಟಿ, ಮಲಗೌಡ ಪಾಟೀಲ ಇದ್ದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ