Breaking News

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

Spread the love

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೇದನೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಎರಡು ಎಮ್ಮೆಗಳಿಗೆ ತಲಾ 50 ಸಾವಿರ ರೂಪಾಯಿ ಯಂತೆ ಒಂದು ಲಕ್ಷ ರೂ. ಪರಿಹಾರವನ್ನು ಶಾಸಕ ಸತೀಶ ಜಾರಕಿಹೊಳಿ ನೀಡಿದರು.

ಇಲ್ಲಿನ ಗೃಹಕಚೇರಿಯಲ್ಲಿ ಎಮ್ಮೆ ಮಾಲೀಕ ರವೀಂದ್ರ ಪಾಟೀಲ ಅವರಿಗೆ ವಿದ್ಯುತ್ ಇಲಾಖೆ ನಿಧಿಯಿಂದ ಪರಿಹಾರವನ್ನು ವಿತರಿಸಲಾಯಿತು.

ಈ‌ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಎಇಇ ವಿವೇಕ ನಾಯಿಕ, ಜಯರಾಮ‌ ಗುರ್ಲಿ, ಜಾಳುಬಾ ಲಾಡ, ಲಕ್ಷಣ ರಾದಾಯಿ, ಶಿವಾಜಿ ಗುರ್ಲಿ, ಪರಶುರಾಮ ಗುಡಗನಟ್ಟಿ, ಮಲಗೌಡ ಪಾಟೀಲ ಇದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ