Breaking News

ಶ್ರೀಕಂಠೇಗೌಡ ಮತ್ತೆ ಉದ್ಧಟತನ – ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು

Spread the love

ಮಂಡ್ಯ: ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು ಪತ್ರಕರ್ತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ