ಮಂಡ್ಯ: ಜೆಡಿಎಸ್ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು ಪತ್ರಕರ್ತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.
Check Also
ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್
Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …