ಮಂಡ್ಯ: ಜೆಡಿಎಸ್ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು ಪತ್ರಕರ್ತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.
Check Also
ರಾಯಚೂರು, ಕೊಪ್ಪಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪ್ರವೇಶ ಪತ್ರ ಡೌನ್ಲೋಡ್ಗೆ ಸಲಹೆ: ಕೆಇಎ
Spread the loveಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ …
Laxmi News 24×7