Breaking News

ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು.

Spread the love

ಮೂಡಲಗಿ: ಭಾನುವಾರ ದೇಹ ತ್ಯಾಗ ಮಾಡಿರುವ ಇಲ್ಲಿಯ ಶ್ರೀಪಾದಬೋಧ ಪೀಠದ ಪೀಠಾಧಿಪತಿ ಶ್ರೀಶಿವಭೋದರಂಗ ಸ್ವಾಮೀಜಿಯ ಕುಟುಂಬದವರಿಗೆ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಸಂತಾಪ ಸಲ್ಲಿಸಿದರು. ಬುಧವಾರ ಶಿವಬೋಧರಂಗ ಮಠಕ್ಕೆ ಭೇಟಿ ನೀಡಿ ಅಮೃತಬೋಧ ಸ್ವಾಮೀಜಿ ಮತ್ತು ಶ್ರೀಧರ ಸ್ವಾಮೀಜಿಗಳಿಗೆ ಸಾಂತ್ವನ ತಿಳಿಸಿ ಮಾತನಾಡಿದ ಅವರು ‘ಪೂಜ್ಯರು ಮೂಡಲಗಿ ಭಾಗದ ಆಧ್ಯಾತ್ಮಿಕ ಶಕ್ತಿಯಾಗಿದ್ದರು. ಪೂಜ್ಯರ ಅಗಲಿಕೆಯಿಂದ ನಾಡಿನ ಭಕ್ತರಿಗೆ ಅಪಾರ ನಷ್ಟವಾಗಿದೆ’ ಎಂದರು.

ಆರ್.ಪಿ. ಸೋನವಾಲಕರ, ಮಲ್ಲಿಕಾರ್ಜುನ ಕಬ್ಬೂರ, ಪ್ರಕಾಶ ಬಾಗೇವಾಡಿ, ಪುರಸಭೆ ಸದಸ್ಯರು ಇದ್ದರು.


Spread the love

About Laxminews 24x7

Check Also

belagavi:ಪಂಜಾಬ್ ನಲ್ಲಿ ಬೆಳಗಾವಿ ಯೋಧ ನಿಧನ

Spread the loveಬೆಳಗಾವಿ: ಪಂಜಾಬ್ ರಾಜ್ಯದ ಬಟಿಂದಾ ನಗರದಲ್ಲಿ ಕರ್ತವ್ಯ ನಿಮಿತ್ತ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕಂಗ್ರಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ