Breaking News
Home / ಜಿಲ್ಲೆ / ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ

Spread the love

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ

 ರಾಜ್ಯದಲ್ಲಿ 100 ಜನ ಕೊರೋನಾ ಶಂಕಿತರ ಮೇಲೆ ನಿಗಾ/ಕೊರೋನಾ ವೈರಸ್ ತಡೆಯಲು ಸರ್ಕಾರ ಸನ್ನದ್ಧ/ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

ಸರಕಾರ ಕೊರೋನಾ ಎದುರಿಸಲು ಸನ್ನದ್ದವಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ 100ಜನ ಕರೋನಾ ಶಂಕಿತರ ಮೇಲೆ ನಿಗಾ ಇಡಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಾಂತೇಶ್ ಕವಟಗಿಮಠ ಅವರ ಮಗಳ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಾಗ ಮಾಧ್ಯಮದೊಂದಿಗೆ ಮಾತನಾಡಿ ಕರೋನಾ ತಡೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 6 ಜನರ ಮೇಲೆ ಕರೋನಾ ಪತ್ತೆಯಾಗಿದೆ. 100 ಜನರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ಮೇಲೆ ಆರೋಗ್ಯ ಇಲಾಖೆ ನಿಗಾ‌ ವಹಿಸಿದೆ. ಆದ್ದರಿಂದ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದರು.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ