Breaking News

ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದ ಲಕ್ಷ್ಮಣ ಸವದಿ

Spread the love

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮಧ್ಯೆ ಎರಡು ತಂಡಯಾಗಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲೆಯ ಸಿಂದಗಿಯಲ್ಲಿ ಶನಿವಾರ ಮಾತನಾಡಿ, ಕಾಂಗ್ರೆಸ್ ನವರು ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮಾತನಾಡುತ್ತಾರೆ. ಅವರ ಅವರ ಲೋಪ ದೋಷಗಳನ್ನು ಅವರೇ ಜನತೆ ಮುಂದೇ ಹೇಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ಅವನತಿ ಆಗುತ್ತಿದೆ ಎಂದರು.

 


Spread the love

About Laxminews 24x7

Check Also

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

Spread the love ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ