Breaking News
Home / ಜಿಲ್ಲೆ / ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

Spread the love

ಬೆಂಗಳೂರು: ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

ಇಲ್ಲಿನ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ ಅವರನ್ನು ಸಿದ್ಧರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು
ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿದ್ಧರಾಮಯ್ಯ ಅವರ ಜೊತೆ ಶಿವಕುಮಾರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ ಕೂಡ ಈ ಸಂದರ್ಭದಲ್ಲಿ ಇದ್ದರು


Spread the love

About Laxminews 24x7

Check Also

ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ

Spread the loveಚಿಕ್ಕೋಡಿ: ಹಳೆಯ ರಾಜಕೀಯ ದ್ವೇಷವನ್ನು ಇಟ್ಟುಕೊಂಡು ಕಾಗವಾಡ ಶಾಸಕ ರಾಜು ಕಾಗೆ ಅವರು ನಮ್ಮ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ