Breaking News

ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

Spread the love

ಬೆಂಗಳೂರು: ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

ಇಲ್ಲಿನ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ ಅವರನ್ನು ಸಿದ್ಧರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು
ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿದ್ಧರಾಮಯ್ಯ ಅವರ ಜೊತೆ ಶಿವಕುಮಾರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ ಕೂಡ ಈ ಸಂದರ್ಭದಲ್ಲಿ ಇದ್ದರು


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ