Breaking News

ಸಿಡಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?

Spread the love

ಹಾವೇರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಷಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿ ಯುವರಾಜನ ಬಳಿ ಸಿಡಿ ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿಡಿಗಳನ್ನು ಖರೀದಿ ಮಾಡುತ್ತಾರೆ. ಈಗಾಗಲೇ ಕಾಂಗ್ರೆಸ್ ಮಹಾನಾಯಕನ ಹೆಸರು ಹೊರಬಿದ್ದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜನ ಹೆಸರು ಹೊರಬರಲಿದೆ ಎಂದು ಹೇಳಿದ್ದಾರೆ.

ಮಹಾನಾಯಕ ಮತ್ತು ಯುವರಾಜರು ಹೆಣ್ಣುಮಕ್ಕಳನ್ನು ಬಿಟ್ಟು ಕೆಲವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಾರೆ. ನನಗೆ ಬೆಂಬಲ ನೀಡದಿದ್ದರೆ ತೊಂದರ ಕೊಟ್ಟರೆ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೆದರಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ