Breaking News

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ:C.M.

Spread the love

ಬೆಂಗಳೂರು : ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ.

 

ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ

Spread the love ಬ್ರಹ್ಮಕುಮಾರಿಸ್ ಜಾಗತಿಕ ಶೃಂಗ ಸಭೆಯಲ್ಲಿ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ ಅವರು ಭಾಗಿ  -ಖಾನಾಪೂರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ