Breaking News

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

Spread the love

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.

BREAKING: ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ 'ಭವಾನಿ ರೇವಣ್ಣ ಕಾರು ಚಾಲಕ'ನಿಗೆ ಸಮನ್ಸ್ ಜಾರಿ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ