Breaking News

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

Spread the love

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರು: ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ.

ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ಇಬ್ಬರ ಪ್ರೀತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಮನನೊಂದು ಸತೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ