Breaking News
Home / ರಾಜ್ಯ / ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

Spread the love

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.

ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ನಿಲ್ದಾಣಕ್ಕೆ ಓಡಾಡುವ ರೈಲು ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ಪ್ರಯಾಣ ದರ ಕೇವಲ 10-15 ರೂ.ಇದೆ.

ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45 ಕ್ಕೆ ಸಂಚಾರ ಆರಂಭಿಸಲಿದೆ. ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ