Breaking News

ಮಾನವೀಯತೆ ಮೆರೆದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ

Spread the love

ಭದ್ರಾವತಿ: ಕಾರಿನಲ್ಲಿ ಬರುತ್ತಿದ್ದ ಶಾಸಕರು ದ್ವಿಚಕ್ರ ವಾಹನದಿಂದ ಕೆಳಬಿದ್ದಿದ್ದ ದಂಪತಿಯನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಶಾಸಕ ಬಿ.ಕೆ.ಸಂಗಮೇಶ್ವರ ಅರಳಿಹಳ್ಳಿ ಗ್ರಾಮದಿಂದ ಹಿಂತಿರುಗುತ್ತಿದ್ದ ವೇಳೆ ರೆಡ್ಡಿ ಕ್ಯಾಂಪ್ ವಾಸಿಗಳಾದ ಯತಿರಾಜಲುನಾಯ್ಡು ಮತ್ತು ವಿಜಯಮ್ಮ ದಂಪತಿ ದ್ವಿಚಕ್ರ ವಾಹನದಿಂದ ಬಿದ್ದರು.

ಕೂಡಲೇ ಕಾರು ನಿಲ್ಲಿಸಿ ಅವರನ್ನು ಉಪಚರಿಸಿದ ಶಾಸಕರು, ಕೂರಿಸಿ ಮಾತನಾಡಿಸಿದರು. ತಲೆ ಸುತ್ತು ಬಂದು ಬಿದ್ದಿರುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ