Breaking News

ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್‌ ಹೆಗ್ಡೆ ಅಸಮಾಧಾನ

Spread the love

ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ಮೈಸೂರಿನಲ್ಲಿ ಕೋಳಿ ಸಾಂಬರ್‌ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು.

ಮೊದಲೆಲ್ಲಾ ರಾಷ್ಟ್ರದ ಮಹಾನ್ ನಾಯಕರ ಭಾವಚಿತ್ರಗಳನ್ನು ಮನೆಗಳಲ್ಲಿ ಹಾಕಿ ಅವರಂತೆಯೇ ಮೇರು ವ್ಯಕ್ತಿಗಳಾಗಬೇಕೆಂದು ಮಕ್ಕಳಿಗೆ ತಿಳಿ ಹೇಳಲಾಗುತ್ತಿತ್ತು, ಆದ್ರೀಗ ಯಾರ ಭಾವಚಿತ್ರ ಹಾಕಿ ಅವರಂತೆ ಆಗಿ ಎಂದು ಹೇಳಬೇಕು? ಅಂತ ಪ್ರಶ್ನೆ ಮಾಡಿದ್ರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ