Breaking News

ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್‌ ಹೆಗ್ಡೆ ಅಸಮಾಧಾನ

Spread the love

ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

ಮೈಸೂರಿನಲ್ಲಿ ಕೋಳಿ ಸಾಂಬರ್‌ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು.

ಮೊದಲೆಲ್ಲಾ ರಾಷ್ಟ್ರದ ಮಹಾನ್ ನಾಯಕರ ಭಾವಚಿತ್ರಗಳನ್ನು ಮನೆಗಳಲ್ಲಿ ಹಾಕಿ ಅವರಂತೆಯೇ ಮೇರು ವ್ಯಕ್ತಿಗಳಾಗಬೇಕೆಂದು ಮಕ್ಕಳಿಗೆ ತಿಳಿ ಹೇಳಲಾಗುತ್ತಿತ್ತು, ಆದ್ರೀಗ ಯಾರ ಭಾವಚಿತ್ರ ಹಾಕಿ ಅವರಂತೆ ಆಗಿ ಎಂದು ಹೇಳಬೇಕು? ಅಂತ ಪ್ರಶ್ನೆ ಮಾಡಿದ್ರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ