Breaking News

ತಂತ್ರಜ್ಞಾನ ಕಾಲದಲ್ಲಿ ಕಾನೂನು ಜ್ಞಾನ ಅಗತ್ಯ

Spread the love

ರಾಯಬಾಗ: ಇಂದಿನ ತಂತ್ರಜ್ಞಾನ ಕಾಲದಲ್ಲಿ ಪ್ರತಿಯೊಬ್ಬರು ಕಾನೂನು ಜ್ಞಾನ ಹೊಂದುವುದು ಅಗತ್ಯ ಎಂದು ಹೈಕೋರ್ಟ್ ವಕೀಲ ಅರವಿಂದ ಹಗೆದ ಹೇಳಿದರು.
ಎಸ್‌ಪಿಎಂ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕಾನೂನು ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ಎಂದರು.
ಮಾಜಿ ಸಂಸದ ಅಮರಸಿಂಹ ಪಾಟೀಲ, ಕಾರ್ಯದರ್ಶಿ ಶಶಿಕಲಾ ಶಿಂಗಾಡಿ, ಪ್ರಾಚಾರ್ಯ ಪ್ರೊ.ಸವಿತಾ ಕುರಬೇಟಿ, ಪಿ.ಆರ್.ಸವದತ್ತಿ, ಎಸ್.ಎಂ.ಲೈನದಾರ, ಜಿ.ಎಸ್.ಪೋಳ, ಎಂ.ಎ.ಹAಜಿ, ಎಸ್.ಟಿ.ಶೆಟ್ಟಿ, ಪಿ.ಎ.ಮಾಳಿ, ಸಿ.ಎಚ್.ನಾಯಿಕ, ಎ.ಆರ್.ಮಾಂಗ, ಐ.ಆರ್.ಪತ್ತಾರ, ಎಂ.ಆರ್.ಕಠಾರಿ, ಎಂ.ಆರ್.ಉಪ್ಪಾರ, ಎನ್.ಕೆ.ಕಾಂಬಳೆ ಹಾಗೂ ವಿದ್ಯಾರ್ಥಿಗಳು ಇದ್ದರು.

Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ