Breaking News

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

Spread the love

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ