Breaking News

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

Spread the love

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ