Breaking News

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

Spread the love

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.


Spread the love

About Laxminews 24x7

Check Also

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

Spread the loveಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ