Breaking News

ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆಅಗತ್ಯ ವಸ್ತುಸತೀಶ ಜಾರಕಿಹೊಳಿ ವಿತರಿಸಿದ್ದಾರೆ.

Spread the love

ಬೆಳಗಾವಿ: ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆ ಕೆಪಿಸಿಸಿ‌ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸಹಾಯ ಹಸ್ತ ಕೋರಿದ್ದು, ಆಹಾರ‌ ಧಾನ್ಯ ಸೇರಿ ಅಗತ್ಯವಸ್ತುಗಳನ್ನು ವಿತರಿಸಿದ್ದಾರೆ.

ಗೋವಾದಲ್ಲಿ ನೆಲೆಸಿರುವ ಯಮಕನಮರಡಿ ಕ್ಷೇತ್ರದ ಚಿಕ್ಕಾಲಗುಡ್ಡ ಗ್ರಾಮದ ಸುಮಾರು ಮೂವತ್ತಕ್ಕೂ ಹೆಚ್ಚು ಕುಟುಂಬಗಳು ತೊಂದರೆಗೀಡಾಗಿದ್ದರು.

ಈ ವಿಷಯವನ್ನು ಗ್ರಾಮಸ್ಥರು ಶಾಸಕರ ಗಮನಕ್ಕೆ‌ ತಂದಿದ್ದರು. ವಿಷಯ ತಿಳಿದ ಸತೀಶ ಜಾರಕಿಹೋಳಿ ತಕ್ಷಣ ಅಲ್ಲಿಯೇ ದಿನಸಿ ಖರೀದಿಸಿ ತೊಂದರೆಯಲ್ಲಿರುವ ಕನ್ನಡಿಗರಿಗೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ .

ಅಗತ್ಯ ವಸ್ತುಗಳಾದ ದಿನಸಿಗಳ ಕಿಟ್ ಗಳನ್ನ ಕನ್ನಡಿಗರಿಗೆಮುಟ್ಟಿಸಲಾಗುತ್ತಿದೆ‌ .ಕಷ್ಟದಲ್ಲಿರುವ ತನ್ನ ಕ್ಷೇತ್ರದ ಜನರು ಎಲ್ಲಿಯೇ ಇದ್ದರು ಅವರ ಕಷ್ಟಕ್ಕೆ ಸ್ಪಂಧಿಸಿರುವ ಶಾಸಕ ಸತೀಶ ಜಾರಕಿಹೋಳಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ