Breaking News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ

Spread the love

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ನೈರುತ್ಯದಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ  ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಸೌಥ್ ಕೊಂಕಣ ಎಜ್ಯುಕೇಷನ್ ಸೊಸೈಟಿಯಿಂದ ಪದ್ಮಶ್ರೀ ಪುರಸ್ಕೃತ ‘ಡಾ. ಪ್ರಭಾಕರ ಕೋರೆ’ ಅವರಿಗೆ ಸನ್ಮಾನ

Spread the loveಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ ಬೋಧನೆಗೆ ಸೀಮಿತವಾಗದೆ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ; ಪದ್ಮಶ್ರೀ ಡಾ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ