Breaking News

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು

Spread the love

 

ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.
ವೈರಸ್‌ ಹಬ್ಬದಂತೆ ತಡೆಯುವ ಸಲುವಾಗಿ ಸರ್ಕಾರ ರೂಪಿಸಿರುವ ಎಲ್ಲ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳಲ್ಲಿಯೇ ಓಂಕಾರ ಭಜನೆ ಮಾಡಲು ವಿನಂತಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ