Breaking News
Home / Uncategorized / ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ

Spread the love

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು.

ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ ಟಿವಿ9 ವೈಯಕ್ತಿಕವಾಗಿ ಬೆಂಬಲಿಸೋದಿಲ್ಲ. ಆದ್ರೆ ಪತ್ರಕರ್ತನ ಮೇಲೆ ಆಗಿರೋ ಈ ದಬ್ಬಾಳಿಕೆ ಹಾಗೂ ಅವರನ್ನ ಬಂಧಿಸಿದ ರೀತಿಯನ್ನ ಟಿವಿ9 ಖಂಡಿಸುತ್ತದೆ.


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ