ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಉಮೇಶ ಆತನೂರೆ, ಮಾನ್ಯ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಮಾಹಾದೇವ ಕಾನಟ್ಟಿ, ಮಾನ್ಯ ಪ್ರಧಾನ ದಿವಾನಿ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಚೈತ್ರಾ ಕುಲಕರ್ಣಿ ಹಾಗೂ
ಗೋಕಾಕ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಉಪಾಧ್ಯಕ್ಷರಾದ ವಿಠ್ಠಲ ಜಾಗನೂರ, ಬಸವರಾಜ ದಂಡಿನ, ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೆಳವಂಕಿ, ಜಂಟಿ ಕಾರ್ಯದರ್ಶಿ ಸಿದ್ದಲಿಂಗ ವಡೇರಹಟ್ಟಿ, ಅಪ್ಪಣ್ಣಾ ಖಂಡ್ರಟಿ, ಮಹಿಳಾ ಪ್ರತಿನಿಧಿ ವಿ.ಜಿ. ಸಿದ್ದಾಪುರಮಠ ಹಾಗೂ ಹಾಗೂ ಹಿರಿಯ ನ್ಯಾಯವಾದಿಗಳು ಗುತ್ತಿಗೆದಾರ ಇಮ್ರಾನ್ ಶಿವಾಪೂರೆ ಉಪಸ್ಥಿತರಿದ್ದರು.
Laxmi News 24×7